ಈಗ ಶ್ರೀಲಂಕಾ ಕರಾವಳಿಗೆ ತಲುಪಿರುವ ಚಂಡಮಾರತವು ನ. 24ರಂದು ತಮಿಳುನಾಡು ಕರಾವಳಿಯ ಮೂಲಕ ಭಾರತ ಪ್ರವೇಶಿಸಲಿದೆ.
ತಮಿಳುನಾಡಿನಾದ್ಯಂತ ಭಾರಿ ಮಳೆಯೊಂದಿಗೆ ನ.24ರಂದು ಕೋಲಾರದ ಮೂಲಕ ಕರ್ನಾಟಕ ಪ್ರವೇಶಿಸಲಿದೆ. ಕೋಲಾರ, ಬೆಂಗಳೂರು, ರಾಮನಗರ, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2 ದಿವಸಗಳ ಕಾಲ ಉತ್ತಮ ಮಳೆಯ ಮುನ್ಸೂಚನೆ ಇದ್ದು, ನ. 26 ರಂದು ಆಂದ್ರಾ ತೆಲಂಗಾಣ ಪ್ರವೇಶಿಸಿ ನ. 27ರಂದು ಶಿಥಿಲಗೊಳ್ಳುವ ಮುನ್ಸೂಚನೆ ಇದೆ.
ಈ ಅನಾಹುತದಿಂದ ಚೇತರಿಸಿಕೊಳ್ಳುವ ಮೊದಲೇ ಈಗಿನ ಪ್ರಕಾರ ನ. 29ರಂದು ಇನ್ನೊಂದು ಚಂಡಮಾರುತವು ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಳ್ಳುವ ಮುನ್ಸೂಚನೆ ಇದೆ.
ಈ ಚಂಡಮಾರುತದ ಪಥವು ಈಗಿನ ಪ್ರಕಾರ ತಮಿಳುನಾಡು ಮತ್ತು ದಕ್ಷಿಣ ಕೇರಳದ ಮೂಲಕ ಅರಬ್ಬಿ ಸಮುದ್ರಕ್ಕೆ ದಾಟಲಿದೆ. ದಕ್ಷಿಣ ತಮಿಳುನಾಡು ಮತ್ತು ದಕ್ಷಿಣ ಕೇರಳ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.
ಈ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಅಷ್ಟೇನು ಕಂಡುಬರುತ್ತಿಲ್ಲ.
ಮುಂದಿನ ಬೆಳವಣಿಗೆಗಳನ್ನು ಅಯಾ ದಿನಗಳಲ್ಲಿ ನೀಡಲಾಗುವುದು.
ನ.26 ಮತ್ತು ನ. 30ರ ಈಗಿನ ನಕ್ಷೆಯನ್ನು ಇಲ್ಲಿ ನೀಡಲಾಗಿದೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…