ಈಗ ಶ್ರೀಲಂಕಾ ಕರಾವಳಿಗೆ ತಲುಪಿರುವ ಚಂಡಮಾರತವು ನ. 24ರಂದು ತಮಿಳುನಾಡು ಕರಾವಳಿಯ ಮೂಲಕ ಭಾರತ ಪ್ರವೇಶಿಸಲಿದೆ.
ತಮಿಳುನಾಡಿನಾದ್ಯಂತ ಭಾರಿ ಮಳೆಯೊಂದಿಗೆ ನ.24ರಂದು ಕೋಲಾರದ ಮೂಲಕ ಕರ್ನಾಟಕ ಪ್ರವೇಶಿಸಲಿದೆ. ಕೋಲಾರ, ಬೆಂಗಳೂರು, ರಾಮನಗರ, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2 ದಿವಸಗಳ ಕಾಲ ಉತ್ತಮ ಮಳೆಯ ಮುನ್ಸೂಚನೆ ಇದ್ದು, ನ. 26 ರಂದು ಆಂದ್ರಾ ತೆಲಂಗಾಣ ಪ್ರವೇಶಿಸಿ ನ. 27ರಂದು ಶಿಥಿಲಗೊಳ್ಳುವ ಮುನ್ಸೂಚನೆ ಇದೆ.
ಈ ಅನಾಹುತದಿಂದ ಚೇತರಿಸಿಕೊಳ್ಳುವ ಮೊದಲೇ ಈಗಿನ ಪ್ರಕಾರ ನ. 29ರಂದು ಇನ್ನೊಂದು ಚಂಡಮಾರುತವು ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಳ್ಳುವ ಮುನ್ಸೂಚನೆ ಇದೆ.
ಈ ಚಂಡಮಾರುತದ ಪಥವು ಈಗಿನ ಪ್ರಕಾರ ತಮಿಳುನಾಡು ಮತ್ತು ದಕ್ಷಿಣ ಕೇರಳದ ಮೂಲಕ ಅರಬ್ಬಿ ಸಮುದ್ರಕ್ಕೆ ದಾಟಲಿದೆ. ದಕ್ಷಿಣ ತಮಿಳುನಾಡು ಮತ್ತು ದಕ್ಷಿಣ ಕೇರಳ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.
ಈ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಅಷ್ಟೇನು ಕಂಡುಬರುತ್ತಿಲ್ಲ.
ಮುಂದಿನ ಬೆಳವಣಿಗೆಗಳನ್ನು ಅಯಾ ದಿನಗಳಲ್ಲಿ ನೀಡಲಾಗುವುದು.
ನ.26 ಮತ್ತು ನ. 30ರ ಈಗಿನ ನಕ್ಷೆಯನ್ನು ಇಲ್ಲಿ ನೀಡಲಾಗಿದೆ.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…