31.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಂಗಳೂರು ಸ್ವಲ್ಪ ಜಾಸ್ತಿಯೇ ಇರಬಹುದು. ಉಡುಪಿ ಒಂದೆರಡು ಕಡೆ ( ಕಾರ್ಕಳ ಸುತ್ತಮುತ್ತ ಹಾಗೂ ಕರಾವಳಿ ತೀರ ಭಾಗಗಳಲ್ಲಿ) ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಒಂದೆರಡು ಕಡೆ ಒಂದೆರಡು ಕಡೆ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ತುಮಕೂರು ಒಂದೆರಡು ಕಡೆ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 1ರಿಂದ ರಾಜ್ಯಕ್ಕೆ ಮುಂಗಾರು ಆಗಮನ ನಿರೀಕ್ಷೆ ಇದೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಜೂನ್ 1ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ. ಆದರೆ ಮುಂಗಾರು ಆರಂಭ ದುರ್ಬಲವಾಗಿರಲಿದೆ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…