ವೆದರ್ ಮಿರರ್

ಹವಾಮಾನ ವರದಿ | 03.06.2024 | ರಾಜ್ಯದ ಹಲವೆಡೆ ಮಳೆ | ಜೂ.5ರಿಂದ ಕರಾವಳಿಯಲ್ಲಿ ಮತ್ತೆ ಬಿರುಸಿನ ಮಳೆ ಆರಂಭ ಸಾಧ್ಯತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

04.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ವಿಜಾಪುರ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.

ಈಗಿನಂತೆ ಜೂ. 5 ರಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದ ದಕ್ಷಿಣ ಭಾಗದ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

10 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

10 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

11 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

11 hours ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

11 hours ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

11 hours ago