Advertisement
ವೆದರ್ ಮಿರರ್

ವೆದರ್‌ ಮಿರರ್‌ | 12.06.2024 | ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Share

13.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾವೇರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನ ಪ್ರಕಾರ ಜೂ.13ರಿಂದ ರಾಜ್ಯದಾದ್ಯಂತ ಮುಂಗಾರು ದುರ್ಬಲಗೊಳ್ಳುವ ಮುನ್ಸೂಚನೆ ಇದ್ದು, ಜೂ. 17ರಿಂದ ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

17 minutes ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

28 minutes ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

8 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

8 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago