ಹವಾಮಾನ ವರದಿ | 21.07.2024 | ರಾಜ್ಯದ ಹಲವೆಡೆ ಉತ್ತಮ ಮಳೆ ಮುನ್ಸೂಚನೆ |

July 21, 2024
12:21 PM

22.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಆದರೆ ಘಟ್ಟದ ಕೆಳಗಿನ ತಾಲ್ಲೂಕುಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಕಡಿಮೆ ಇರಬಹುದು. ಮಧ್ಯಾಹ್ನ ನಂತರ ಮಳೆಯ ಪ್ರಮಾಣ ಕಡಿಮೆಯಾಗಬಹುದು.

Advertisement

ಕೊಡಗು, ಹಾಸನ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮತ್ತು ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಸ್ವಲ್ಪ ಜಾಸ್ತಿ ಇರಬಹುದು.

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement

ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 23ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ದಿನದಲ್ಲಿ ಎರಡು, ಮೂರು ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಗೋವಿನ ಸಗಣಿಯಿಂದ ಗಣೇಶ ಮೂರ್ತಿ | ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಆದ್ಯತೆ ನೀಡಿದ ರೈತ|
September 7, 2024
10:59 PM
by: ದ ರೂರಲ್ ಮಿರರ್.ಕಾಂ
ಗಣೇಶೋತ್ಸವ | ಮೈಸೂರಿನಲ್ಲಿ ಗಮನ ಸೆಳೆದ ವಿಶೇಷ ಗಣಪ | ವಿವಿಧ ಪ್ರತಿಮೆಗಳು |
September 7, 2024
10:38 PM
by: ದ ರೂರಲ್ ಮಿರರ್.ಕಾಂ
ಗಣೇಶೋತ್ಸವ | ದೇವರ ಪ್ರಸಾದಕ್ಕೆ FSSAI ಪರವಾನಗಿ ಕಡ್ಡಾಯ | ಖಂಡನೆ-ಸಾರ್ವಜನಿಕರಿಂದ ಅಸಮಾಧಾನ |
September 7, 2024
10:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2024 | ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆ | ಸೆ.13 ರಿಂದ ಕರಾವಳಿ ಜಿಲ್ಲೆಯಲ್ಲೂ ಮಳೆ ಕಡಿಮೆ ಸಾಧ್ಯತೆ |
September 7, 2024
2:22 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror