ಹವಾಮಾನ ವರದಿ | 22.07.2024 | ಇಂದು ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಸಾಧ್ಯತೆ|

July 22, 2024
12:25 PM

23.07.2024 ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ದಿನದಲ್ಲಿ ಅಲ್ಲಲ್ಲಿ 2,3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. (ಸುಳ್ಯ, ಕಡಬ ತಾಲೂಕುಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು).

Advertisement

ಕೊಡಗಿನ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು ಉಳಿದ ಭಾಗಗಳಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement

ಈಗಿನಂತೆ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಜು. 26ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸ್ವಲ್ಪ ಮಳೆ ಹೆಚ್ಚಾಗುವ ಲಕ್ಷಣಗಳಿವೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇಲ್ಲ.

ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಲಿದ್ದು, ಆ ಭಾಗದಿಂದ ಹರಿದು ಬರುತ್ತಿರುವ ಉತ್ತರ ಕರ್ನಾಟಕದ ನದಿ ಪಾತ್ರಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಹಿಳೆಯರಿಗೆ ಕೌಶಲ್ಯ ತರಬೇತಿ ಕಾರ್ಯಾಗಾರ | ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಹೇಗೆ..?
October 18, 2024
6:58 AM
by: ದ ರೂರಲ್ ಮಿರರ್.ಕಾಂ
ಭೂಮಿ ಹುಣ್ಣಿಮೆ | ಅನ್ನದಾತರಿಂದ ಹೊಲ ಗದ್ದೆಗಳಲ್ಲಿ ವಿಶೇಷ ಪೂಜೆ |
October 18, 2024
6:50 AM
by: The Rural Mirror ಸುದ್ದಿಜಾಲ
ಕೊಪ್ಪಳದಲ್ಲಿ ಮಳೆಯಿಂದ ದ್ರಾಕ್ಷಿ ಬೆಳೆ ನಾಶ | ಸಂಕಷ್ಟಕ್ಕೆ ಸಿಲುಕಿದ ರೈತರು
October 18, 2024
6:39 AM
by: ದ ರೂರಲ್ ಮಿರರ್.ಕಾಂ
6 ಜಿ ತಂತ್ರಜ್ಞಾನದತ್ತ ಮುನ್ನುಗ್ಗುತ್ತಿರುವ ಭಾರತ | ಹಳ್ಳಿಗಳಿಗೂ ವೇಗ ಇಂಟರ್ನೆಟ್‌ ಏಕೆ ಅಗತ್ಯ..? | ಬಿಎಸ್‌ಎನ್‌ಎಲ್‌ ಒಳಗೆ ಕೆಲಸ ಹೇಗೆ ನಡೆಯುತ್ತಿದೆ…?
October 18, 2024
6:32 AM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror