Advertisement
ವೆದರ್ ಮಿರರ್

ಹವಾಮಾನ ವರದಿ | 24.07.2024 | ರಾಜ್ಯದ ಅಲ್ಲಲ್ಲಿ ಮಳೆ | ಕರಾವಳಿಯಲ್ಲಿ ಜು.30ರವರೆಗೆ ಮಳೆ ಸಾಧ್ಯತೆ

Share

25.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗಾಳಿಯೊಂದಿಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಗಾಳಿಯೊಂದಿಗೆ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮೈಸೂರು, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ( ಚಿಕ್ಕೋಡಿ ಸಹಿತ), ಬಾಗಲಕೋಟೆ, ಗದಗ, ಬಳ್ಳಾರಿ, ಕೊಪ್ಪಳ, ವಿಜಯಪುರ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಜು. 30ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಮತ್ತೂ ಎರಡರಿಂದ ಮೂರು ದಿನಗಳ ಕಾಲ ಸಾಮಾನ್ಯ ಮಳೆಯ ಮುಂದುವರಿಯುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

3 minutes ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

9 minutes ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

9 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

11 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

20 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

24 hours ago