Weather Mirror | ಹಲವೆಡೆ ತುಂತುರು ಮಳೆಯ ಮುನ್ಸೂಚನೆ

November 29, 2020
12:14 PM

30.11.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ:

Advertisement

ಬಂಗಾಳಕೊಲ್ಲಿಯಲ್ಲಿ ಹೊಸದಾಗಿ ಉಂಟಾದ ವಾಯುಭಾರ ಕುಸಿತವು ಇನ್ನೂ ಶ್ರೀಲಂಕಾ ಮತ್ತು ಸುಮಾತ್ರ ಮಧ್ಯದಲ್ಲಿ ಇದೆ. ಈಗಿನ ಪ್ರಕಾರ ನಾಳೆ ಅಂದರೆ ನ.30 ನೇ ತಾರೀಕಿನಂದು ಶ್ರೀಲಂಕಾ ಕರಾವಳಿಗೆ ತಲಪುವ ಮುನ್ಸೂಚನೆ ಇದೆ.

ಆಗುಂಬೆ, ಚಿಕ್ಕಮಗಳೂರು, ಸಕ್ಲೇಶ್ಪುರ, ಮಡಿಕೇರಿ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ದ. ಕ. ದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಪುತ್ತೂರು ಭಾಗಗಳಲ್ಲಿಯೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

Advertisement

ಹಾಸನ, ತುಮಕೂರು, ಪಾವಗಢ, ಬೆಂಗಳೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಭಟ್ಕಳ,ಕೊಲ್ಲೂರು, ಸಿದ್ಧಾಪುರ, ಸಾಗರ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿಯೂ ಮೋಡದ ವಾತಾವರಣ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 09-07-2025 | ಇಂದು ಸಾಮಾನ್ಯ ಮಳೆ | ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳಬಹುದಾ ? |
July 9, 2025
1:47 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 07-07-2025 | ದಿಢೀರನೆ ಬದಲಾಯ್ತು ಹವಾಮಾನ | ಹೇಗಿರಬಹುದು ಹವಾಮಾನ..? | ಕರಾವಳಿ ಭಾಗದಲ್ಲಿ ಮಳೆ ಜಾಸ್ತಿ ಇರಬಹುದು ಏಕೆ..?
July 7, 2025
1:58 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 06.07.2025 | ಮುಂದಿನ 10 ದಿನಗಳ ಕಾಲ ಹೇಗಿರಬಹುದು ಹವಾಮಾನ?
July 6, 2025
5:10 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ
July 4, 2025
12:56 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group