Weather Mirror | ರಾಜ್ಯದಲ್ಲಿ ಮುಂದುವರಿಯಲಿದೆ ಒಣಹವೆ

December 1, 2020
10:50 AM

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಇವತ್ತು ರಾತ್ರಿ ಅಥವಾ ನಾಳೆ ಶ್ರೀಲಂಕಾ ಕರಾವಳಿ ದಾಟಿ ತಮಿಳುನಾಡು ಕರಾವಳಿ ತೀರಕ್ಕೆ ಬರುವ ಮುನ್ಸೂಚನೆ ಇದೆ.

Advertisement

 

2.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ : ಕಾಸರಗೋಡು ಹಾಗೂ ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯುವ ಮುನ್ಸೂಚನೆ ಇದೆ.

 

ಈಗಿನ ಮುನ್ಸೂಚನೆಯ ಪ್ರಕಾರ ವಾಯುಭಾರ ಕುಸಿತದಿಂದ ಮಡಿಕೇರಿ, ಆಗುಂಬೆ, ಮೈಸೂರು ಹಾಗೂ ಬೆಂಗಳೂರು ಭಾಗಗಳಲ್ಲಿ ಡಿಸೆಂಬರ್ 4ನೇ ತಾರೀಕಿನಿಂದ 2 ದಿವಸಗಳ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಆದರೆ ಈ ಮುನ್ಸೂಚನೆ ಬದಲಾಗುವ ಸಾಧ್ಯತೆ ಇದೆ. ಬದಲಾವಣೆಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |
April 30, 2025
1:54 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಮಳೆ | ಮೇ 1ರಿಂದ ಮಳೆ ಹೆಚ್ಚಾಗುವ ಲಕ್ಷಣ
April 28, 2025
2:22 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 27-04-2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.28 ರಿಂದ ಮಳೆಯ ಪ್ರಮಾಣ ಕಡಿಮೆ |
April 27, 2025
1:12 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |
April 26, 2025
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group