Weather Mirror | ರಾಜ್ಯದಲ್ಲಿ ಮುಂದುವರಿಯಲಿದೆ ಒಣಹವೆ

December 1, 2020
10:50 AM

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಇವತ್ತು ರಾತ್ರಿ ಅಥವಾ ನಾಳೆ ಶ್ರೀಲಂಕಾ ಕರಾವಳಿ ದಾಟಿ ತಮಿಳುನಾಡು ಕರಾವಳಿ ತೀರಕ್ಕೆ ಬರುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement

 

Advertisement

2.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ : ಕಾಸರಗೋಡು ಹಾಗೂ ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯುವ ಮುನ್ಸೂಚನೆ ಇದೆ.

 

Advertisement

ಈಗಿನ ಮುನ್ಸೂಚನೆಯ ಪ್ರಕಾರ ವಾಯುಭಾರ ಕುಸಿತದಿಂದ ಮಡಿಕೇರಿ, ಆಗುಂಬೆ, ಮೈಸೂರು ಹಾಗೂ ಬೆಂಗಳೂರು ಭಾಗಗಳಲ್ಲಿ ಡಿಸೆಂಬರ್ 4ನೇ ತಾರೀಕಿನಿಂದ 2 ದಿವಸಗಳ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಆದರೆ ಈ ಮುನ್ಸೂಚನೆ ಬದಲಾಗುವ ಸಾಧ್ಯತೆ ಇದೆ. ಬದಲಾವಣೆಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

Weather Updates | ಕರಾವಳಿ ಭಾಗದಲ್ಲಿ ಮಳೆಯ ಸಾಧ್ಯತೆ ಕ್ಷೀಣ |
January 30, 2025
11:47 AM
by: ಸಾಯಿಶೇಖರ್ ಕರಿಕಳ
ಫೆ.1 ಹಾಗೂ ಫೆ.2 ರಂದು ಮಳೆಯಾಗಬಹುದಾ..? | ಹೇಗಿದೆ ಹವಾಮಾನ ?
January 29, 2025
10:49 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |
January 19, 2025
11:01 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |
January 15, 2025
1:00 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror