Weather Mirror | ರಾಜ್ಯದಲ್ಲಿ ಮುಂದುವರಿಯಲಿದೆ ಒಣಹವೆ

December 1, 2020
10:50 AM

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಇವತ್ತು ರಾತ್ರಿ ಅಥವಾ ನಾಳೆ ಶ್ರೀಲಂಕಾ ಕರಾವಳಿ ದಾಟಿ ತಮಿಳುನಾಡು ಕರಾವಳಿ ತೀರಕ್ಕೆ ಬರುವ ಮುನ್ಸೂಚನೆ ಇದೆ.

 

2.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ : ಕಾಸರಗೋಡು ಹಾಗೂ ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯುವ ಮುನ್ಸೂಚನೆ ಇದೆ.

 

ಈಗಿನ ಮುನ್ಸೂಚನೆಯ ಪ್ರಕಾರ ವಾಯುಭಾರ ಕುಸಿತದಿಂದ ಮಡಿಕೇರಿ, ಆಗುಂಬೆ, ಮೈಸೂರು ಹಾಗೂ ಬೆಂಗಳೂರು ಭಾಗಗಳಲ್ಲಿ ಡಿಸೆಂಬರ್ 4ನೇ ತಾರೀಕಿನಿಂದ 2 ದಿವಸಗಳ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಆದರೆ ಈ ಮುನ್ಸೂಚನೆ ಬದಲಾಗುವ ಸಾಧ್ಯತೆ ಇದೆ. ಬದಲಾವಣೆಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ
July 19, 2026
1:15 PM
by: ಸಾಯಿಶೇಖರ್ ಕರಿಕಳ
ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ
July 18, 2026
1:04 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror