ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಇವತ್ತು ರಾತ್ರಿ ಅಥವಾ ನಾಳೆ ಶ್ರೀಲಂಕಾ ಕರಾವಳಿ ದಾಟಿ ತಮಿಳುನಾಡು ಕರಾವಳಿ ತೀರಕ್ಕೆ ಬರುವ ಮುನ್ಸೂಚನೆ ಇದೆ.
2.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ : ಕಾಸರಗೋಡು ಹಾಗೂ ಕರ್ನಾಟಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯುವ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯ ಪ್ರಕಾರ ವಾಯುಭಾರ ಕುಸಿತದಿಂದ ಮಡಿಕೇರಿ, ಆಗುಂಬೆ, ಮೈಸೂರು ಹಾಗೂ ಬೆಂಗಳೂರು ಭಾಗಗಳಲ್ಲಿ ಡಿಸೆಂಬರ್ 4ನೇ ತಾರೀಕಿನಿಂದ 2 ದಿವಸಗಳ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಆದರೆ ಈ ಮುನ್ಸೂಚನೆ ಬದಲಾಗುವ ಸಾಧ್ಯತೆ ಇದೆ. ಬದಲಾವಣೆಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…