ವೆದರ್ ಮಿರರ್

ಹವಾಮಾನ ವರದಿ | 22.09.2024 | ರಾಜ್ಯದಲ್ಲಿ ಮತ್ತೆ ಕೆಲವು ಕಡೆ ಮಳೆ ಸಾಧ್ಯತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

23.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆ. 25ರ ವರೆಗೂ ದಿನಕ್ಕೆ ಒಂದೆರಡು ಮಳೆ ಮುಂದುವರಿಯುವ ಮುನ್ಸೂಚನೆ ಇದ್ದು, ಆಮೇಲೆ ಬಿಡುವಿದ್ದರೂ, ಸೆ. 28ರಿಂದ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ.

ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಲೆನಾಡು ಭಾಗಗಳಲ್ಲಿ ಅಷ್ಟೇನು ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಸೆ. 29ರಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
Advertisement
ಈಗಿನಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಸೆ.25ರ ತನಕ ಮಳೆ ಮುಂದುವರಿಯುವ ಮುನ್ಸೂಚನೆ ಇದ್ದು, ನಂತರ ಬಿಡುವಿದ್ದರೂ ಸೆ.28ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮತ್ತೆರಡು ದಿನಗಳಲ್ಲಿ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯ ಸಾಧ್ಯತೆಗಳಿವೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ

ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…

19 hours ago

ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌

ಹಲಸಿನ ಬೇಳೆ ಸೂಪ್‌ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…

22 hours ago

ಬದುಕು ಪುರಾಣ | ಬದುಕಿಗಾಸರೆ, ಕಾಮಧೇನು

ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…

23 hours ago

ಪ್ರೇಮ ವಿಚಾರದಲ್ಲಿ ಈ ರಾಶಿಯವರಿಗೆ ಭಾವನಾತ್ಮಕ ಏರಿಳಿತ

ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…

23 hours ago

ತಾಳಮದ್ದಳೆಯಲ್ಲಿ ಪರೋಕ್ಷ ವ್ಯಂಗ್ಯವಾಡಿ, ಈಗ ಅದೇ ಮಠದಲ್ಲಿ ಪ್ರತ್ಯಕ್ಷ…!

ಕಾಸರಗೋಡು ಮೂಲದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ…

1 day ago

ಕಲುಷಿತ ಭಾಷೆಯ ಶುದ್ಧೀಕರಣಕ್ಕೆ ಆದ್ಯತೆ: ರಾಘವೇಶ್ವರ ಶ್ರೀ

ನಾಲಿಗೆ ಶುದ್ಧವಾಗಿದ್ದರೆ ಮಾತ್ರ ನಮ್ಮ ವ್ಯಕ್ತಿತ್ವವೂ ಶುದ್ಧವಾಗಿರಲು ಸಾಧ್ಯ; ಆದ್ದರಿಂದ ಕಲುಷಿತಗೊಂಡಿರುವ ನಮ್ಮ…

1 day ago