ಹವಾಮಾನ ವರದಿ | 28.11.2024 | ರಾಜ್ಯದಲ್ಲಿ ಮುಂದುವರಿದ ಒಣಹವೆ | ನ.30ರಿಂದ ಮಳೆ ಸಾಧ್ಯತೆ |

November 28, 2024
12:09 PM

29.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಜೊತೆಗೆ ಒಣ ಹವೆ ಮುಂದುವರಿಯುವ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಇರಲಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯಲಿದೆ.

ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ನ.30ರಂದು ಉತ್ತರ ತಮಿಳುನಾಡು ಕರಾವಳಿ ಮೂಲಕ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಮೂಲಕ ನ. 30ರಂದು ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ.
ಇದರ ಪರಿಣಾಮದಿಂದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ನ. 30ರಿಂದ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಡಿ. 1ರಿಂದ ಉಳಿದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ಜೊತೆಗೆ ಒಣ ಹವೆ ಮುಂದುವರಿಯುವ ಮುನ್ಸೂಚನೆ ಇದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |
April 15, 2025
11:54 AM
by: ಸಾಯಿಶೇಖರ್ ಕರಿಕಳ
ಬುಧನ ಚಲನೆ | 3 ರಾಶಿಗೆ ಸಂಪತ್ತಿನ ಮಳೆ, ಯಶಸ್ಸು
April 15, 2025
7:43 AM
by: ದ ರೂರಲ್ ಮಿರರ್.ಕಾಂ
ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ
April 14, 2025
7:40 PM
by: The Rural Mirror ಸುದ್ದಿಜಾಲ
ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ
April 14, 2025
7:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group