Advertisement
ವೆದರ್ ಮಿರರ್

ಹವಾಮಾನ ವರದಿ | 29.11.2024 | ರಾಜ್ಯದಲ್ಲಿ ಒಣಹವೆ | ಡಿಸೆಂಬರ್‌ ಮೊದಲ ವಾರ ಮಳೆ ಸಾಧ್ಯತೆ |

Share

30.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಚಂಡಮಾರುತದ (ಪೆಂಗಾಲ್) ಪ್ರಭಾವದಿಂದ ಉತ್ತರ ಭಾರತ ಕಡೆಯಿಂದ ಶುಶ್ಕ ಹಾಗೂ ಶೀತ ಗಾಳಿ ಸೆಳೆಯಲ್ಪಡುತ್ತಿರುವುದರಿಂದ ಉತ್ತಮ ಛಳಿಯ ವಾತಾವರಣ ಸೃಷ್ಟಿಯಾಗಿದೆ. ಈ ಚಂಡಮಾರುತವು ನ. 30ರಂದು ಉತ್ತರ ತಮಿಳುನಾಡು ಕರಾವಳಿಯ ಮೂಲಕ ಭೂ ಪ್ರವೇಶಿಸುತ್ತಿದ್ದಂತೆಯೆ ರಾಜ್ಯದಲ್ಲಿ ಛಳಿಯ ವಾತಾವರಣವು ಕಡಿಮೆಯಾಗಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

ಡಿ.2 ಅಥವಾ 3ರಂದು ಚಂಡಮಾರುತವು ಕೇರಳದ ಕಾಸರಗೋಡು ಹಾಗೂ ಕಣ್ಣೂರು ಮಧ್ಯೆ ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಈ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ಇರುವಷ್ಟು ಸಮಯವೂ ( ಬಂಗಾಳಕೊಲ್ಲಿ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ) ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಹಿಂಗಾರು ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಸುಮಾರು ಡಿಸೆಂಬರ್ ಮೊದಲ ವಾರ ಪೂರ್ತಿ ಮಳೆಯ ಸಾಧ್ಯತೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

4 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

24 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago