ವೆದರ್ ಮಿರರ್

Weather Mirror : ಸೆಪ್ಟೆಂಬರ್ ತಿಂಗಳ ಅಂತ್ಯಕ್ಕೆ ದಾಖಲಾಗಿದೆ ದೀರ್ಘಾವಧಿ ಸರಾಸರಿ ಮಳೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಬಾರಿ ಸೆಪ್ಟೆಂಬರ್ ತಿಂಗಳ ಅಂತ್ಯಕ್ಕೆ ವರ್ಷದ ಒಟ್ಟು  ಮಳೆ 3895 ಮಿ.ಮೀ.ನಷ್ಟು ದಾಖಲಾಗಿದ್ದು, ಇದು ಹೆಚ್ಚು ಕಡಿಮೆ ದೀರ್ಘಾವಧಿ (1976-2020) ಸರಾಸರಿ 3928 ಮಿ.ಮೀ. ಯಷ್ಟೇ ಇದೆ.ಕಳೆದ ವರ್ಷ ಇದೇ ಅವಧಿಯಲ್ಲಿ 3971 ಮಿ.ಮೀ.ನಷ್ಟು ಮಳೆಯಾಗಿದ್ದು,  ವರ್ಷದ ಕೊನೆಗೆ ದೀರ್ಘಾವಧಿ ಸರಾಸರಿಗಿಂತ ಶೇ.5 ರಷ್ಟು ಹೆಚ್ಚು ಮಳೆ ದಾಖಲಾಗಿರುವುದನ್ನು ಗಮನಿಸಬಹುದು.(ಸುಳ್ಯ ತಾಲೂಕಿನ ಬಾಳಿಲದಲ್ಲಿ ದಾಖಲಾದ ಮಳೆಯ ಅಂಕಿಅಂಶಗಳು)
Advertisement
Advertisement

ಗುರುವಾರ ಎಲ್ಲೂ ಮಳೆಯಾಗಿಲ್ಲ.ಒಣಹವೆಯ ವಾತಾವರಣ ಇತ್ತು.ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಮಳೆ ಸುರಿದ ಬಗ್ಗೆ ವರದಿಯಾಗಿದೆ.

ಈಗಿನ ಪ್ರಕಾರ ಈ ತಿಂಗಳ ದ್ವಿತೀಯ ವಾರದಲ್ಲಿ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಯಿದೆ. ಅಕ್ಟೋಬರ್ 10 ರ ಬಳಿಕ ಬಂಗಾಳಕೊಲ್ಲಿಯಲ್ಲಿ ನಿಮ್ನ  ಒತ್ತಡ ಪರಿಸ್ಥಿತಿ ಉಂಟಾಗಲಿದ್ದು, ಹಿಂಗಾರು ಮಳೆಯ ಆರಂಭಕ್ಕೆ ಅನುಕೂಲಕರವಾಗಲಿದೆ ಎನ್ನುತ್ತದೆ ದೇಶದ ಬಹುದೊಡ್ಡ ಖಾಸಗಿ ಹವಾಮಾನ ಸಂಸ್ಥೆ SKYMET.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

18 minutes ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

42 minutes ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

46 minutes ago

ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ

2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…

49 minutes ago

ಹಲಸು ಮೇಳ | ರೈತ ಉತ್ಪನ್ನಗಳಿಗೆ ನಗರದಲ್ಲಿ ಜಾಗ ನೀಡಿದ ಕಲ್ಕೂರ..!

ಗ್ರಾಮೀಣ ಭಾಗದಲ್ಲಿ ಬಳಕೆಯಾಗದೇ ಹಾಳಾಗುತ್ತಿರುವ ಹಲಸು ಈಚೆಗೆ ಮೌಲ್ಯವರ್ಧನೆಯಾಗುತ್ತಿದೆ. ಅಡಿಕೆ ಪತ್ರಿಕೆಯಂತಹ ಕೃಷಿ…

1 hour ago

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು

ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ,…

4 hours ago