ಗುರುವಾರ ಎಲ್ಲೂ ಮಳೆಯಾಗಿಲ್ಲ.ಒಣಹವೆಯ ವಾತಾವರಣ ಇತ್ತು.ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಮಳೆ ಸುರಿದ ಬಗ್ಗೆ ವರದಿಯಾಗಿದೆ.
ಈಗಿನ ಪ್ರಕಾರ ಈ ತಿಂಗಳ ದ್ವಿತೀಯ ವಾರದಲ್ಲಿ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಯಿದೆ. ಅಕ್ಟೋಬರ್ 10 ರ ಬಳಿಕ ಬಂಗಾಳಕೊಲ್ಲಿಯಲ್ಲಿ ನಿಮ್ನ ಒತ್ತಡ ಪರಿಸ್ಥಿತಿ ಉಂಟಾಗಲಿದ್ದು, ಹಿಂಗಾರು ಮಳೆಯ ಆರಂಭಕ್ಕೆ ಅನುಕೂಲಕರವಾಗಲಿದೆ ಎನ್ನುತ್ತದೆ ದೇಶದ ಬಹುದೊಡ್ಡ ಖಾಸಗಿ ಹವಾಮಾನ ಸಂಸ್ಥೆ SKYMET.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…