ಗುರುವಾರ ಎಲ್ಲೂ ಮಳೆಯಾಗಿಲ್ಲ.ಒಣಹವೆಯ ವಾತಾವರಣ ಇತ್ತು.ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಮಳೆ ಸುರಿದ ಬಗ್ಗೆ ವರದಿಯಾಗಿದೆ.
ಈಗಿನ ಪ್ರಕಾರ ಈ ತಿಂಗಳ ದ್ವಿತೀಯ ವಾರದಲ್ಲಿ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಯಿದೆ. ಅಕ್ಟೋಬರ್ 10 ರ ಬಳಿಕ ಬಂಗಾಳಕೊಲ್ಲಿಯಲ್ಲಿ ನಿಮ್ನ ಒತ್ತಡ ಪರಿಸ್ಥಿತಿ ಉಂಟಾಗಲಿದ್ದು, ಹಿಂಗಾರು ಮಳೆಯ ಆರಂಭಕ್ಕೆ ಅನುಕೂಲಕರವಾಗಲಿದೆ ಎನ್ನುತ್ತದೆ ದೇಶದ ಬಹುದೊಡ್ಡ ಖಾಸಗಿ ಹವಾಮಾನ ಸಂಸ್ಥೆ SKYMET.
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…
ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು…
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…