ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತವು ಪಶ್ಚಿಮಕ್ಕೆ ಅಂದರೆ ಯಮನ್ ಕರಾವಳಿ ತೀರದ ಕಡೆ ಚಲಿಸುತ್ತಿದೆ.
9.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚೆನೆ :
ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ದ. ಕ. ದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಪುತ್ತೂರು, ವಿಟ್ಲ, ಕನ್ಯಾನ, ಕಾಸರಗೋಡಿನ ಮುಳ್ಳೇರಿಯ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚೆನೆ ಇದೆ.
ಮೂಡಿಗೆರೆ, ಶ್ರಿಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಸಾಗರ, ಸಿದ್ಧಾಪುರ ಸುತ್ತಮುತ್ತ ಭಾಗಗಳಲ್ಲಿಯೂ ಮಳೆಯ ಮುನ್ಸೂಚೆನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ತುಮಕೂರು, ಪಾವಗಢ, ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

