MIRROR FOCUS

Weather Mirror | ಮುಂದಿನ 24ಗಂಟೆಗಳ ಹವಾಮಾನ ವರದಿ ಹೀಗಿದೆ

Share

26.12.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

Advertisement
Advertisement

ಇಡೀ ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ, ಮೈಸೂರು, ಹಾಗೂ ಕಾಸರಗೋಡು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನ ಪ್ರಕಾರ ನಾಳೆಯಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

5 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

6 hours ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

6 hours ago

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

12 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

13 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

20 hours ago