Weather Mirror| ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

January 5, 2021
11:41 AM

6.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ತಲಕಾವೇರಿ, ಮಡಿಕೇರಿ, ಸೋಮವಾರಪೇಟೆ, ಆಗುಂಬೆ, ಶ್ರಿಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೂಸ್ನಗರ, ಸಾಗರ, ಕೊಲ್ಲೂರು, ಸಿದ್ಧಾಪುರ, ಯಲ್ಲಾಪುರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದ ಚಿಂತಾಮಣಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡದ ಸುಬ್ರಮಣ್ಯ, ಸುಳ್ಯ, ಬೆಳ್ತಂಗಡಿ, ಪುತ್ತೂರು ಸುತ್ತಮುತ್ತ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮಂಗಳೂರು, ಉಡುಪಿ ಸೇರಿದಂತೆ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಭಾಗದಲ್ಲಿ ಭಾಗಶಃ ಮೋಡದ ವಾತಾವರಣ ಇರಬಹುದು.

ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಪಾವಗಢ, ತುಮಕೂರು, ಬೆಂಗಳೂರು, ರಾಮನಗರ, ಚಾಮರಾಜನಗರ, ಮೈಸೂರು, ಹಾಗೂ ಮಂಡ್ಯ ಜಿಲ್ಲೆ ಗಳಲ್ಲೂ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror