Advertisement
ವೆದರ್ ಮಿರರ್

Weather Mirror| ರಾಜ್ಯದ ಹಲವೆಡೆ ಮಳೆ ಸಾಧ್ಯತೆ

Share

7.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ:

ತಲಕಾವೇರಿ, ಮಡಿಕೇರಿ, ಸೋಮವಾರಪೇಟೆ, ಸಕ್ಲೇಶ್ಪುರ, ಮೂಡಿಗೆರೆ, ಆಗುಂಬೆ, ಶ್ರಿಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೂಸ್ನಗರ, ಸಾಗರ, ಕೊಲ್ಲೂರು, ಸಿದ್ಧಾಪುರ, ಯಲ್ಲಾಪುರ, ಧಾರವಾಡ, ಬೆಳಗಾವಿ, ಮೈಸೂರು, ಮಂಡ್ಯ, ತುಮಕೂರು, ಪಾವಗಢ, ಬೆಂಗಳೂರು, ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಉತ್ತಮ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡದ ಸುಬ್ರಮಣ್ಯ, ಸುಳ್ಯ, ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಮಂಗಳೂರು, ಉಡುಪಿ ಸೇರಿದಂತೆ ಕರ್ನಾಟಕ ಕರಾವಳಿ ಭಾಗಗಳಲ್ಲಿ ಸಹ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು, ಮಂಜೇಶ್ವರ, ಮುಳ್ಳೇರಿಯ, ಬದಿಯಡ್ಕ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.

ಇವತ್ತಿನ ವಿಶೇಷ:

ಉಳಿದ ಇಡೀ ಕರ್ನಾಟಕದಾದ್ಯಂತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

3 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

11 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

12 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

22 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago