ಅರಬ್ಬಿ ಸಮುದ್ರದಲ್ಲಿ ಮತ್ತು ಬಂಗಾಳ ಕೊಲ್ಲಿಯಲ್ಲಿ ಒಂದೊಂದು ವಾಯುಭಾರ ಕುಸಿತದ ಲಕ್ಷಣಗಳಿವೆ. ಆದರೆ ಆತಂಕದ ಅಗತ್ಯ ಇಲ್ಲ. ಅರಬ್ಬಿ ಸಮುದ್ರದ ವಾಯುಭಾರ ಕುಸಿತ ಯಮನ್ ಕಡೆಗೆ ಚಲಿಸುತ್ತಿದೆ ಮತ್ತು ಬಂಗಾಳ ಕೊಲ್ಲಿಯದ್ದು ದಕ್ಷಿಣ ಶ್ರೀಲಂಕಾ ಕಡೆ ಚಲಿಸುತ್ತಿದೆ.
Advertisement
11.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
Advertisement
ಮಡಿಕೇರಿ, ಮೈಸೂರು, ಆಗುಂಬೆ, ಚಿಕ್ಕಮಗಳೂರು, ಹಾಸನ ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
Advertisement
ದಕ್ಷಿಣ ಕನ್ನಡದ ಸುಬ್ರಹ್ಮಣ್ಯ, ಸುಳ್ಯ, ಬೆಳ್ತಂಗಡಿ, ಪುತ್ತೂರು, ವಿಟ್ಲ ಬಂಟ್ವಾಳ, ಕಾಸರಗೋಡು, ಮುಳ್ಳೇರಿಯ, ಬದಿಯಡ್ಕ ಮಂಜೇಶ್ವರ, ಮಂಗಳೂರು ಭಾಗಗಳಲ್ಲಿ ಸಹ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಡುಪಿ ಸಂಜೆ ಭಾಗಶಃ ಮೋಡದ ವಾತಾವರಣ ಇರಬಹುದು.
Advertisement
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement