Weather Mirror| ರಾಜ್ಯದ ಕೆಲವೆಡೆ ತುಂತುರು ಮಳೆಯ ಮುನ್ಸೂಚನೆ

January 10, 2021
10:48 AM

ಅರಬ್ಬಿ ಸಮುದ್ರದಲ್ಲಿ ಮತ್ತು ಬಂಗಾಳ ಕೊಲ್ಲಿಯಲ್ಲಿ ಒಂದೊಂದು ವಾಯುಭಾರ ಕುಸಿತದ ಲಕ್ಷಣಗಳಿವೆ. ಆದರೆ ಆತಂಕದ ಅಗತ್ಯ ಇಲ್ಲ. ಅರಬ್ಬಿ ಸಮುದ್ರದ ವಾಯುಭಾರ ಕುಸಿತ ಯಮನ್ ಕಡೆಗೆ ಚಲಿಸುತ್ತಿದೆ ಮತ್ತು ಬಂಗಾಳ ಕೊಲ್ಲಿಯದ್ದು ದಕ್ಷಿಣ ಶ್ರೀಲಂಕಾ ಕಡೆ ಚಲಿಸುತ್ತಿದೆ.

11.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಮಡಿಕೇರಿ, ಮೈಸೂರು, ಆಗುಂಬೆ, ಚಿಕ್ಕಮಗಳೂರು, ಹಾಸನ ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡದ ಸುಬ್ರಹ್ಮಣ್ಯ, ಸುಳ್ಯ, ಬೆಳ್ತಂಗಡಿ, ಪುತ್ತೂರು, ವಿಟ್ಲ ಬಂಟ್ವಾಳ, ಕಾಸರಗೋಡು, ಮುಳ್ಳೇರಿಯ, ಬದಿಯಡ್ಕ ಮಂಜೇಶ್ವರ, ಮಂಗಳೂರು ಭಾಗಗಳಲ್ಲಿ ಸಹ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಡುಪಿ ಸಂಜೆ ಭಾಗಶಃ ಮೋಡದ ವಾತಾವರಣ ಇರಬಹುದು.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ
ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ
July 14, 2026
6:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror