Weather Mirror | ಇಂದು ಕೆಲವು ಕಡೆ ಮಳೆ.. ನಾಳೆಯಿಂದ ಒಣಹವೆ..

January 17, 2021
12:26 PM

18.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

Advertisement

ತಲಕಾವೇರಿ, ಮಡಿಕೇರಿ ಹಾಗೂ ಆಗುಂಬೆ, ಶೃಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಪುತ್ತೂರು, ವಿಟ್ಲ, ಕಾಸರಗೋಡು, ಮುಳ್ಳೇರಿಯ, ಬದಿಯಡ್ಕ ಸುತ್ತಮುತ್ತ ಭಾಗಗಳಲ್ಲಿ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

ಈಗಿನ ಪ್ರಕಾರ ನಾಳೆಯಿಂದ ಕರ್ನಾಟಕದಾದ್ಯಂತ ಮತ್ತು ಕಾಸರಗೋಡು ಜಿಲ್ಲೆಯಲ್ಲಿ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ. ಸಧ್ಯಕ್ಕೆ ಯಾವುದೇ ಮಳೆಯ ಮುನ್ಸೂಚನೆ ಇಲ್ಲ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror