24.1.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ:
ದಕ್ಷಿಣ ಕೇರಳ ಕರಾವಳಿ ಬಳಿ ಸಣ್ಣ ವಾಯುಭಾರ ಕುಸಿತ ಉಂಟಾಗಿದೆ. ನಾಳೆ ಶಿಥಿಲಗೊಳ್ಳುವ ಮುನ್ಸೂಚನೆ ಇದೆ.
ಇದರ ಪರಿಣಾಮ ಕೇರಳಾದಾದ್ಯಂತ ಮತ್ತು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಅಥವಾ ಮುಂಜಾನೆ ಭಾರಿ ಹಿಮದ ವಾತಾವರಣದ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಭಾಗಗಳಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…