12.3.2021ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಹವಾಮಾನ ವರದಿ
ಮಡಿಕೇರಿ, ಮೂಡಿಗೆರೆ, ಆಗುಂಬೆ, ಶಿವಮೊಗ್ಗ ಹಾಗೂ ಚನ್ನಗಿರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ, ಕಾಸರಗೋಡು, ಉಡುಪಿ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಕೇರಳದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಮಡಿಕೇರಿಯಲ್ಲಿ ಮಳೆಯಾಗುತ್ತಿರುವ ಬಗ್ಗೆ ವರದಿಯಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel