ಇಂದು ಬೆಳಗಿನ ಜಾವ ಕಾಸರಗೋಡು, ಬಂಟ್ವಾಳ ಸುಳ್ಯ, ಪುತ್ತೂರು ತಾಲೂಕಿನ ಕೆಲವು ಕಡೆ ತುಂತುರು ಮಳೆ ಬಂದಿದೆ. ಈಗಲೂ ಮೋಡ ಹನಿ ಮಳೆ ಮುಂದುವರಿದಿದೆ..
ಪುತ್ತೂರು ತಾಲೂಕಿನ ಮುಂಡೂರು,ಕಾಸರಗೋಡಿನ ಕಲ್ಲಕಟ್ಟ ತಲಾ 05, ಬಂಟ್ವಾಳ ತಾಲೂಕಿನ ಮಂಚಿ 04, ಸುಳ್ಯ ತಾಲೂಕಿನ ಅಯ್ಯನಕಟ್ಟೆ, ಬಾಳಿಲ, ಮುಳ್ಯ-ಅಜ್ಜಾವರ, ಕಡಬ ತಲಾ 02 ಮಿ.ಮೀ.ನಷ್ಟು ಮಳೆಯಾಗಿದೆ..
ಇತಿಹಾಸದ ಪುಟಗಳನ್ನು ತಿರುವಿದಾಗ..
22 ವರ್ಷಗಳ (1999) ಹಿಂದೆ ಇದೇ ದಿನ ಸಂಜೆ ಬಾಳಿಲದಲ್ಲಿ 126 ಮಿ ಮೀ ಗಳಷ್ಟು ಭಾರೀ ಮಳೆ ಸುರಿದಿತ್ತು. ಅದು ಆ ವರೆಗೆ ಅಕ್ಟೋಬರ್ ತಿಂಗಳ ದಿನವೊಂದರಲ್ಲಿ ದಾಖಲಾದ ಗರಿಷ್ಟ ಮಳೆ.. ಅದೇ ದಿನ ಹರಿಹರ-ಮಲ್ಲಾರದಲ್ಲಿ ದಾಖಲಾದ ಮಳೆ 08 ಮಿ.ಮೀ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…