ಇಂದು ಬೆಳಗಿನ ಜಾವ ಕಾಸರಗೋಡು, ಬಂಟ್ವಾಳ ಸುಳ್ಯ, ಪುತ್ತೂರು ತಾಲೂಕಿನ ಕೆಲವು ಕಡೆ ತುಂತುರು ಮಳೆ ಬಂದಿದೆ. ಈಗಲೂ ಮೋಡ ಹನಿ ಮಳೆ ಮುಂದುವರಿದಿದೆ..
ಪುತ್ತೂರು ತಾಲೂಕಿನ ಮುಂಡೂರು,ಕಾಸರಗೋಡಿನ ಕಲ್ಲಕಟ್ಟ ತಲಾ 05, ಬಂಟ್ವಾಳ ತಾಲೂಕಿನ ಮಂಚಿ 04, ಸುಳ್ಯ ತಾಲೂಕಿನ ಅಯ್ಯನಕಟ್ಟೆ, ಬಾಳಿಲ, ಮುಳ್ಯ-ಅಜ್ಜಾವರ, ಕಡಬ ತಲಾ 02 ಮಿ.ಮೀ.ನಷ್ಟು ಮಳೆಯಾಗಿದೆ..
ಇತಿಹಾಸದ ಪುಟಗಳನ್ನು ತಿರುವಿದಾಗ..
22 ವರ್ಷಗಳ (1999) ಹಿಂದೆ ಇದೇ ದಿನ ಸಂಜೆ ಬಾಳಿಲದಲ್ಲಿ 126 ಮಿ ಮೀ ಗಳಷ್ಟು ಭಾರೀ ಮಳೆ ಸುರಿದಿತ್ತು. ಅದು ಆ ವರೆಗೆ ಅಕ್ಟೋಬರ್ ತಿಂಗಳ ದಿನವೊಂದರಲ್ಲಿ ದಾಖಲಾದ ಗರಿಷ್ಟ ಮಳೆ.. ಅದೇ ದಿನ ಹರಿಹರ-ಮಲ್ಲಾರದಲ್ಲಿ ದಾಖಲಾದ ಮಳೆ 08 ಮಿ.ಮೀ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…