ಇಂದು ಬೆಳಗಿನ ಜಾವ ಕಾಸರಗೋಡು, ಬಂಟ್ವಾಳ ಸುಳ್ಯ, ಪುತ್ತೂರು ತಾಲೂಕಿನ ಕೆಲವು ಕಡೆ ತುಂತುರು ಮಳೆ ಬಂದಿದೆ. ಈಗಲೂ ಮೋಡ ಹನಿ ಮಳೆ ಮುಂದುವರಿದಿದೆ..
ಪುತ್ತೂರು ತಾಲೂಕಿನ ಮುಂಡೂರು,ಕಾಸರಗೋಡಿನ ಕಲ್ಲಕಟ್ಟ ತಲಾ 05, ಬಂಟ್ವಾಳ ತಾಲೂಕಿನ ಮಂಚಿ 04, ಸುಳ್ಯ ತಾಲೂಕಿನ ಅಯ್ಯನಕಟ್ಟೆ, ಬಾಳಿಲ, ಮುಳ್ಯ-ಅಜ್ಜಾವರ, ಕಡಬ ತಲಾ 02 ಮಿ.ಮೀ.ನಷ್ಟು ಮಳೆಯಾಗಿದೆ..
ಇತಿಹಾಸದ ಪುಟಗಳನ್ನು ತಿರುವಿದಾಗ..
22 ವರ್ಷಗಳ (1999) ಹಿಂದೆ ಇದೇ ದಿನ ಸಂಜೆ ಬಾಳಿಲದಲ್ಲಿ 126 ಮಿ ಮೀ ಗಳಷ್ಟು ಭಾರೀ ಮಳೆ ಸುರಿದಿತ್ತು. ಅದು ಆ ವರೆಗೆ ಅಕ್ಟೋಬರ್ ತಿಂಗಳ ದಿನವೊಂದರಲ್ಲಿ ದಾಖಲಾದ ಗರಿಷ್ಟ ಮಳೆ.. ಅದೇ ದಿನ ಹರಿಹರ-ಮಲ್ಲಾರದಲ್ಲಿ ದಾಖಲಾದ ಮಳೆ 08 ಮಿ.ಮೀ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…