ಇಂದು ಬೆಳಗಿನ ಜಾವ ಕಾಸರಗೋಡು, ಬಂಟ್ವಾಳ ಸುಳ್ಯ, ಪುತ್ತೂರು ತಾಲೂಕಿನ ಕೆಲವು ಕಡೆ ತುಂತುರು ಮಳೆ ಬಂದಿದೆ. ಈಗಲೂ ಮೋಡ ಹನಿ ಮಳೆ ಮುಂದುವರಿದಿದೆ..
ಪುತ್ತೂರು ತಾಲೂಕಿನ ಮುಂಡೂರು,ಕಾಸರಗೋಡಿನ ಕಲ್ಲಕಟ್ಟ ತಲಾ 05, ಬಂಟ್ವಾಳ ತಾಲೂಕಿನ ಮಂಚಿ 04, ಸುಳ್ಯ ತಾಲೂಕಿನ ಅಯ್ಯನಕಟ್ಟೆ, ಬಾಳಿಲ, ಮುಳ್ಯ-ಅಜ್ಜಾವರ, ಕಡಬ ತಲಾ 02 ಮಿ.ಮೀ.ನಷ್ಟು ಮಳೆಯಾಗಿದೆ..
ಇತಿಹಾಸದ ಪುಟಗಳನ್ನು ತಿರುವಿದಾಗ..
22 ವರ್ಷಗಳ (1999) ಹಿಂದೆ ಇದೇ ದಿನ ಸಂಜೆ ಬಾಳಿಲದಲ್ಲಿ 126 ಮಿ ಮೀ ಗಳಷ್ಟು ಭಾರೀ ಮಳೆ ಸುರಿದಿತ್ತು. ಅದು ಆ ವರೆಗೆ ಅಕ್ಟೋಬರ್ ತಿಂಗಳ ದಿನವೊಂದರಲ್ಲಿ ದಾಖಲಾದ ಗರಿಷ್ಟ ಮಳೆ.. ಅದೇ ದಿನ ಹರಿಹರ-ಮಲ್ಲಾರದಲ್ಲಿ ದಾಖಲಾದ ಮಳೆ 08 ಮಿ.ಮೀ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…