ಇಂದು ಬೆಳಗಿನ ಜಾವ ಕಾಸರಗೋಡು, ಬಂಟ್ವಾಳ ಸುಳ್ಯ, ಪುತ್ತೂರು ತಾಲೂಕಿನ ಕೆಲವು ಕಡೆ ತುಂತುರು ಮಳೆ ಬಂದಿದೆ. ಈಗಲೂ ಮೋಡ ಹನಿ ಮಳೆ ಮುಂದುವರಿದಿದೆ..
ಪುತ್ತೂರು ತಾಲೂಕಿನ ಮುಂಡೂರು,ಕಾಸರಗೋಡಿನ ಕಲ್ಲಕಟ್ಟ ತಲಾ 05, ಬಂಟ್ವಾಳ ತಾಲೂಕಿನ ಮಂಚಿ 04, ಸುಳ್ಯ ತಾಲೂಕಿನ ಅಯ್ಯನಕಟ್ಟೆ, ಬಾಳಿಲ, ಮುಳ್ಯ-ಅಜ್ಜಾವರ, ಕಡಬ ತಲಾ 02 ಮಿ.ಮೀ.ನಷ್ಟು ಮಳೆಯಾಗಿದೆ..
ಇತಿಹಾಸದ ಪುಟಗಳನ್ನು ತಿರುವಿದಾಗ..
22 ವರ್ಷಗಳ (1999) ಹಿಂದೆ ಇದೇ ದಿನ ಸಂಜೆ ಬಾಳಿಲದಲ್ಲಿ 126 ಮಿ ಮೀ ಗಳಷ್ಟು ಭಾರೀ ಮಳೆ ಸುರಿದಿತ್ತು. ಅದು ಆ ವರೆಗೆ ಅಕ್ಟೋಬರ್ ತಿಂಗಳ ದಿನವೊಂದರಲ್ಲಿ ದಾಖಲಾದ ಗರಿಷ್ಟ ಮಳೆ.. ಅದೇ ದಿನ ಹರಿಹರ-ಮಲ್ಲಾರದಲ್ಲಿ ದಾಖಲಾದ ಮಳೆ 08 ಮಿ.ಮೀ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…