Advertisement
ವೆದರ್ ಮಿರರ್

Weather Mirror| ಮಳೆ ಮಾಹಿತಿ

Share
ನಿನ್ನೆ ಹಗಲು ಬಿಸಿಲು ಮೋಡದ ವಾತಾವರಣ .

ಇಂದು ಬೆಳಗಿನ ಜಾವ ಕಾಸರಗೋಡು, ಬಂಟ್ವಾಳ ಸುಳ್ಯ, ಪುತ್ತೂರು ತಾಲೂಕಿನ ಕೆಲವು ಕಡೆ ತುಂತುರು ಮಳೆ ಬಂದಿದೆ. ಈಗಲೂ ಮೋಡ ಹನಿ ಮಳೆ ಮುಂದುವರಿದಿದೆ..

ಪುತ್ತೂರು ತಾಲೂಕಿನ ಮುಂಡೂರು,ಕಾಸರಗೋಡಿನ ಕಲ್ಲಕಟ್ಟ ತಲಾ 05, ಬಂಟ್ವಾಳ ತಾಲೂಕಿನ ಮಂಚಿ 04, ಸುಳ್ಯ ತಾಲೂಕಿನ ಅಯ್ಯನಕಟ್ಟೆ, ಬಾಳಿಲ, ಮುಳ್ಯ-ಅಜ್ಜಾವರ, ಕಡಬ ತಲಾ 02 ಮಿ.ಮೀ.ನಷ್ಟು ಮಳೆಯಾಗಿದೆ..

ಇತಿಹಾಸದ ಪುಟಗಳನ್ನು ತಿರುವಿದಾಗ..
22 ವರ್ಷಗಳ (1999) ಹಿಂದೆ ಇದೇ ದಿನ ಸಂಜೆ ಬಾಳಿಲದಲ್ಲಿ 126 ಮಿ ಮೀ ಗಳಷ್ಟು ಭಾರೀ ಮಳೆ ಸುರಿದಿತ್ತು. ಅದು ಆ ವರೆಗೆ ಅಕ್ಟೋಬರ್ ತಿಂಗಳ ದಿನವೊಂದರಲ್ಲಿ ದಾಖಲಾದ ಗರಿಷ್ಟ ಮಳೆ.. ಅದೇ ದಿನ ಹರಿಹರ-ಮಲ್ಲಾರದಲ್ಲಿ ದಾಖಲಾದ ಮಳೆ 08 ಮಿ.ಮೀ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

51 minutes ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

8 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

16 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

17 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago