ಇಂದು ಬೆಳಗಿನ ಜಾವ ಕಾಸರಗೋಡು, ಬಂಟ್ವಾಳ ಸುಳ್ಯ, ಪುತ್ತೂರು ತಾಲೂಕಿನ ಕೆಲವು ಕಡೆ ತುಂತುರು ಮಳೆ ಬಂದಿದೆ. ಈಗಲೂ ಮೋಡ ಹನಿ ಮಳೆ ಮುಂದುವರಿದಿದೆ..
ಪುತ್ತೂರು ತಾಲೂಕಿನ ಮುಂಡೂರು,ಕಾಸರಗೋಡಿನ ಕಲ್ಲಕಟ್ಟ ತಲಾ 05, ಬಂಟ್ವಾಳ ತಾಲೂಕಿನ ಮಂಚಿ 04, ಸುಳ್ಯ ತಾಲೂಕಿನ ಅಯ್ಯನಕಟ್ಟೆ, ಬಾಳಿಲ, ಮುಳ್ಯ-ಅಜ್ಜಾವರ, ಕಡಬ ತಲಾ 02 ಮಿ.ಮೀ.ನಷ್ಟು ಮಳೆಯಾಗಿದೆ..
ಇತಿಹಾಸದ ಪುಟಗಳನ್ನು ತಿರುವಿದಾಗ..
22 ವರ್ಷಗಳ (1999) ಹಿಂದೆ ಇದೇ ದಿನ ಸಂಜೆ ಬಾಳಿಲದಲ್ಲಿ 126 ಮಿ ಮೀ ಗಳಷ್ಟು ಭಾರೀ ಮಳೆ ಸುರಿದಿತ್ತು. ಅದು ಆ ವರೆಗೆ ಅಕ್ಟೋಬರ್ ತಿಂಗಳ ದಿನವೊಂದರಲ್ಲಿ ದಾಖಲಾದ ಗರಿಷ್ಟ ಮಳೆ.. ಅದೇ ದಿನ ಹರಿಹರ-ಮಲ್ಲಾರದಲ್ಲಿ ದಾಖಲಾದ ಮಳೆ 08 ಮಿ.ಮೀ.
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…