Advertisement
MIRROR FOCUS

ವೆದರ್‌ ಮಿರರ್‌ | ಮಾ. 21ರಿಂದ ದಕ್ಷಿಣ ಕರ್ನಾಟಕ ಹಾಗೂ ಕೇರಳದಾದ್ಯಂತ ಮಳೆ ಸಾಧ್ಯತೆ

Share

16.3.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

Advertisement
Advertisement
Advertisement
Advertisement
Advertisement

ಮಡಿಕೇರಿ, ಮೈಸೂರು, ಮೂಡಿಗೆರೆ, ಶೃಂಗೇರಿ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement

ದಕ್ಷಿಣ ಕನ್ನಡದ ಬೆಳ್ತಂಗಡಿ, ಸುಳ್ಯ, ಸುಬ್ರಹ್ಮಣ್ಯ, ಪುತ್ತೂರು, ಹಾಗೂ ಕಾಸರಗೋಡು ಭಾಗಗಳಲ್ಲಿ ಸಹ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

Advertisement

ಈಗಿನ ಪ್ರಕಾರ ಮಾರ್ಚ್ 21 ರಿಂದ 23ರ ತನಕ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಹಾಗೂ ಕೇರಳಾದಾದ್ಯಂತ ಗುಡುಗು ಸಿಡಿಲು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಆದರೆ ಇನ್ನೂ ಸಮಯ ಇರುವುದರಿಂದ ಬದಲಾವಣೆ ಇರಬಹುದು. ಆಯಾ ದಿವಸಗಳ ಮುನ್ಸೂಚನೆ ತಿಳಿಸಲಾಗುವುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

2 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

3 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

4 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

4 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago