Advertisement
MIRROR FOCUS

ಹವಾಮಾನ ವರದಿ | ಮುಂದಿನ 24 ಗಂಟೆಗಳ ಹವಾಮಾನ ವರದಿ ಹೀಗಿದೆ

Share

1.4.21ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ಮಡಿಕೇರಿ ಸಂಜೆ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಕನ್ನಡದ ಹೆಚ್ಚಿನ ಎಲ್ಲಾ ಭಾಗಗಳಲ್ಲಿಯೂ, ಕಾಸರಗೋಡು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು ಕೆಲವು ಭಾಗಗಳಲ್ಲಿ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಹಾವೇರಿ, ಹಾಗೂ ಉಡುಪಿ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಕೇರಳದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ಎ. 1ನೇ ತಾರೀಕಿನಿಂದ ಎ.5ನೇ ತಾರೀಕಿನವರೆಗೆ ಕರ್ನಾಟಕದ ಹಾಗೂ ಕಾಸರಗೋಡಿನ ಯಾವುದೇ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

17 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

18 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

19 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

20 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago