Weather Mirror | ದೇಶದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯುವ ಸಮಯ ಸನ್ನಿಹಿತ

September 27, 2020
11:09 AM
ಕ್ಷಿಣ ಕನ್ನಡ ಜಿಲ್ಲೆಯಲ್ಲಿ  ನಿನ್ನೆ ಸುರಿದ ಮಳೆ ಮಾಹಿತಿ ಹೀಗಿದೆ. ಶನಿವಾರ ಮಧ್ಯಾಹ್ನ ನಂತರ ಅನೇಕ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.

Advertisement

ಈ ದಿನ ಬೆಳಗ್ಗೆ ದಾಖಲಾದ ಕಳೆದ 24 ಗಂಟೆಗಳ ಮಳೆ

ಮಳೆ ಮಾಹಿತಿ
ಸುಳ್ಯ ತಾಲೂಕಿನ ಅಯ್ಯನಕಟ್ಟೆ 24, ಸುಳ್ಯ ನಗರ ಹಾಗೂ ಕಲ್ಲಾಜೆಯಲ್ಲಿ ತಲಾ 23, ಬಾಳಿಲ 21, ಕಮಿಲ ಹಾಗೂ ಮುಳ್ಯ-ಅಜ್ಜಾವರದಲ್ಲಿ ತಲಾ 18, ಕಲ್ಮಡ್ಕ 14, ಚೊಕ್ಕಾಡಿ 11, ಮೆಟ್ಟಿನಡ್ಕ 10,  ದೊಡ್ಡತೋಟ, ಕೊಲ್ಲಮೊಗ್ರ ತಲಾ 08,  ಮಡಪ್ಪಾಡಿ 04, ತೊಡಿಕಾನ 03 ಕಡಬತಾಲೂಕಿನ ಎಣ್ಮೂರು 19, ಬಳ್ಪ 17, ಕಡಬ 16, ಸುಬ್ರಹ್ಮಣ್ಯ 09, ಕೋಡಿಂಬಳ-ತೆಕ್ಕಡ್ಕ 05 ಪುತ್ತೂರು ತಾಲೂಕಿನ ಬಲ್ನಾಡು 24, ಆರ್ಯಾಪು-ಬಂಗಾರಡ್ಕ 18, ಕೊಳ್ತಿಗೆ-ಎಕ್ಕಡ್ಕ 16, ಮುಂಡೂರು 10, ಕೆದಿಲ 04 ಮಡಿಕೇರಿಯ ಎಂ ಚೆಂಬು 13 ಮಿ.ಮೀ.ಮಳೆ ದಾಖಲಾಗಿದೆ. 
ನಮ್ಮ ದೇಶದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯುವ ಸಮಯ ಸನ್ನಿಹಿತವಾಗಿದೆ. ಇಡೀ ದೇಶದಿಂದ ಸೆಪ್ಟೆಂಬರ್ ತಿಂಗಳ ಅಂತ್ಯದ ವೇಳೆಗೆ ಮುಂಗಾರು ಮಾರುತ ಹಿಂದೆ ಸರಿದು ಹಿಂಗಾರು ಮಾರುತದ ಆರಂಭಕ್ಕೆ ನಾಂದಿಯಾಗುವುದು ವಾಡಿಕೆ. ಆದರೆ ಈ ಬಾರಿ ನಾಳೆ ಯಿಂದ ಅಂದರೆ ಸುಮಾರು 15 ದಿನ  ತಡವಾಗಿ ಹಿಂದೆ ಸರಿಯುವಿಕೆ ಆರಂಭವಾಗಲಿದೆ ಎನ್ನುತ್ತಿವೆ ಹವಾಮಾನ ಇಲಾಖೆಯ ಮೂಲಗಳು.
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ
April 19, 2026
11:59 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!
April 18, 2026
1:37 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror