Weather Mirror | ದೇಶದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯುವ ಸಮಯ ಸನ್ನಿಹಿತ

September 27, 2020
11:09 AM
ಕ್ಷಿಣ ಕನ್ನಡ ಜಿಲ್ಲೆಯಲ್ಲಿ  ನಿನ್ನೆ ಸುರಿದ ಮಳೆ ಮಾಹಿತಿ ಹೀಗಿದೆ. ಶನಿವಾರ ಮಧ್ಯಾಹ್ನ ನಂತರ ಅನೇಕ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.

ಈ ದಿನ ಬೆಳಗ್ಗೆ ದಾಖಲಾದ ಕಳೆದ 24 ಗಂಟೆಗಳ ಮಳೆ

ಮಳೆ ಮಾಹಿತಿ
ಸುಳ್ಯ ತಾಲೂಕಿನ ಅಯ್ಯನಕಟ್ಟೆ 24, ಸುಳ್ಯ ನಗರ ಹಾಗೂ ಕಲ್ಲಾಜೆಯಲ್ಲಿ ತಲಾ 23, ಬಾಳಿಲ 21, ಕಮಿಲ ಹಾಗೂ ಮುಳ್ಯ-ಅಜ್ಜಾವರದಲ್ಲಿ ತಲಾ 18, ಕಲ್ಮಡ್ಕ 14, ಚೊಕ್ಕಾಡಿ 11, ಮೆಟ್ಟಿನಡ್ಕ 10,  ದೊಡ್ಡತೋಟ, ಕೊಲ್ಲಮೊಗ್ರ ತಲಾ 08,  ಮಡಪ್ಪಾಡಿ 04, ತೊಡಿಕಾನ 03 ಕಡಬತಾಲೂಕಿನ ಎಣ್ಮೂರು 19, ಬಳ್ಪ 17, ಕಡಬ 16, ಸುಬ್ರಹ್ಮಣ್ಯ 09, ಕೋಡಿಂಬಳ-ತೆಕ್ಕಡ್ಕ 05 ಪುತ್ತೂರು ತಾಲೂಕಿನ ಬಲ್ನಾಡು 24, ಆರ್ಯಾಪು-ಬಂಗಾರಡ್ಕ 18, ಕೊಳ್ತಿಗೆ-ಎಕ್ಕಡ್ಕ 16, ಮುಂಡೂರು 10, ಕೆದಿಲ 04 ಮಡಿಕೇರಿಯ ಎಂ ಚೆಂಬು 13 ಮಿ.ಮೀ.ಮಳೆ ದಾಖಲಾಗಿದೆ. 
ನಮ್ಮ ದೇಶದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯುವ ಸಮಯ ಸನ್ನಿಹಿತವಾಗಿದೆ. ಇಡೀ ದೇಶದಿಂದ ಸೆಪ್ಟೆಂಬರ್ ತಿಂಗಳ ಅಂತ್ಯದ ವೇಳೆಗೆ ಮುಂಗಾರು ಮಾರುತ ಹಿಂದೆ ಸರಿದು ಹಿಂಗಾರು ಮಾರುತದ ಆರಂಭಕ್ಕೆ ನಾಂದಿಯಾಗುವುದು ವಾಡಿಕೆ. ಆದರೆ ಈ ಬಾರಿ ನಾಳೆ ಯಿಂದ ಅಂದರೆ ಸುಮಾರು 15 ದಿನ  ತಡವಾಗಿ ಹಿಂದೆ ಸರಿಯುವಿಕೆ ಆರಂಭವಾಗಲಿದೆ ಎನ್ನುತ್ತಿವೆ ಹವಾಮಾನ ಇಲಾಖೆಯ ಮೂಲಗಳು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-06-2026 | ಜೂನ್ 4 ರಿಂದ ಕರಾವಳಿಯಲ್ಲಿ ಮುಂಗಾರು ಚಟುವಟಿಕೆ ಆರಂಭ ಸಾಧ್ಯತೆ – ಜೂನ್ 8ರಿಂದ ಮಳೆ ಮತ್ತಷ್ಟು ಹೆಚ್ಚಳದ ಸೂಚನೆ
June 1, 2026
2:35 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ
May 30, 2026
3:35 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!
May 29, 2026
2:43 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror