Weather Mirror | ದೇಶದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯುವ ಸಮಯ ಸನ್ನಿಹಿತ

September 27, 2020
11:09 AM
ಕ್ಷಿಣ ಕನ್ನಡ ಜಿಲ್ಲೆಯಲ್ಲಿ  ನಿನ್ನೆ ಸುರಿದ ಮಳೆ ಮಾಹಿತಿ ಹೀಗಿದೆ. ಶನಿವಾರ ಮಧ್ಯಾಹ್ನ ನಂತರ ಅನೇಕ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.

ಈ ದಿನ ಬೆಳಗ್ಗೆ ದಾಖಲಾದ ಕಳೆದ 24 ಗಂಟೆಗಳ ಮಳೆ

ಮಳೆ ಮಾಹಿತಿ
ಸುಳ್ಯ ತಾಲೂಕಿನ ಅಯ್ಯನಕಟ್ಟೆ 24, ಸುಳ್ಯ ನಗರ ಹಾಗೂ ಕಲ್ಲಾಜೆಯಲ್ಲಿ ತಲಾ 23, ಬಾಳಿಲ 21, ಕಮಿಲ ಹಾಗೂ ಮುಳ್ಯ-ಅಜ್ಜಾವರದಲ್ಲಿ ತಲಾ 18, ಕಲ್ಮಡ್ಕ 14, ಚೊಕ್ಕಾಡಿ 11, ಮೆಟ್ಟಿನಡ್ಕ 10,  ದೊಡ್ಡತೋಟ, ಕೊಲ್ಲಮೊಗ್ರ ತಲಾ 08,  ಮಡಪ್ಪಾಡಿ 04, ತೊಡಿಕಾನ 03 ಕಡಬತಾಲೂಕಿನ ಎಣ್ಮೂರು 19, ಬಳ್ಪ 17, ಕಡಬ 16, ಸುಬ್ರಹ್ಮಣ್ಯ 09, ಕೋಡಿಂಬಳ-ತೆಕ್ಕಡ್ಕ 05 ಪುತ್ತೂರು ತಾಲೂಕಿನ ಬಲ್ನಾಡು 24, ಆರ್ಯಾಪು-ಬಂಗಾರಡ್ಕ 18, ಕೊಳ್ತಿಗೆ-ಎಕ್ಕಡ್ಕ 16, ಮುಂಡೂರು 10, ಕೆದಿಲ 04 ಮಡಿಕೇರಿಯ ಎಂ ಚೆಂಬು 13 ಮಿ.ಮೀ.ಮಳೆ ದಾಖಲಾಗಿದೆ. 
ನಮ್ಮ ದೇಶದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯುವ ಸಮಯ ಸನ್ನಿಹಿತವಾಗಿದೆ. ಇಡೀ ದೇಶದಿಂದ ಸೆಪ್ಟೆಂಬರ್ ತಿಂಗಳ ಅಂತ್ಯದ ವೇಳೆಗೆ ಮುಂಗಾರು ಮಾರುತ ಹಿಂದೆ ಸರಿದು ಹಿಂಗಾರು ಮಾರುತದ ಆರಂಭಕ್ಕೆ ನಾಂದಿಯಾಗುವುದು ವಾಡಿಕೆ. ಆದರೆ ಈ ಬಾರಿ ನಾಳೆ ಯಿಂದ ಅಂದರೆ ಸುಮಾರು 15 ದಿನ  ತಡವಾಗಿ ಹಿಂದೆ ಸರಿಯುವಿಕೆ ಆರಂಭವಾಗಲಿದೆ ಎನ್ನುತ್ತಿವೆ ಹವಾಮಾನ ಇಲಾಖೆಯ ಮೂಲಗಳು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ
July 13, 2026
2:42 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-06-2026 | ಕರಾವಳಿ, ಮಲೆನಾಡಿನಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಉಳಿದ ಭಾಗಗಳಲ್ಲಿ ಬಿಸಿಲು-ಮೋಡದ ವಾತಾವರಣ
July 11, 2026
2:14 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ
July 9, 2026
1:18 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror