Advertisement
ವೆದರ್ ಮಿರರ್

Weather Mirror | ದೇಶದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯುವ ಸಮಯ ಸನ್ನಿಹಿತ

Share
ಕ್ಷಿಣ ಕನ್ನಡ ಜಿಲ್ಲೆಯಲ್ಲಿ  ನಿನ್ನೆ ಸುರಿದ ಮಳೆ ಮಾಹಿತಿ ಹೀಗಿದೆ. ಶನಿವಾರ ಮಧ್ಯಾಹ್ನ ನಂತರ ಅನೇಕ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.
Advertisement
Advertisement
Advertisement
Advertisement

ಈ ದಿನ ಬೆಳಗ್ಗೆ ದಾಖಲಾದ ಕಳೆದ 24 ಗಂಟೆಗಳ ಮಳೆ

Advertisement
ಮಳೆ ಮಾಹಿತಿ
ಸುಳ್ಯ ತಾಲೂಕಿನ ಅಯ್ಯನಕಟ್ಟೆ 24, ಸುಳ್ಯ ನಗರ ಹಾಗೂ ಕಲ್ಲಾಜೆಯಲ್ಲಿ ತಲಾ 23, ಬಾಳಿಲ 21, ಕಮಿಲ ಹಾಗೂ ಮುಳ್ಯ-ಅಜ್ಜಾವರದಲ್ಲಿ ತಲಾ 18, ಕಲ್ಮಡ್ಕ 14, ಚೊಕ್ಕಾಡಿ 11, ಮೆಟ್ಟಿನಡ್ಕ 10,  ದೊಡ್ಡತೋಟ, ಕೊಲ್ಲಮೊಗ್ರ ತಲಾ 08,  ಮಡಪ್ಪಾಡಿ 04, ತೊಡಿಕಾನ 03 ಕಡಬತಾಲೂಕಿನ ಎಣ್ಮೂರು 19, ಬಳ್ಪ 17, ಕಡಬ 16, ಸುಬ್ರಹ್ಮಣ್ಯ 09, ಕೋಡಿಂಬಳ-ತೆಕ್ಕಡ್ಕ 05 ಪುತ್ತೂರು ತಾಲೂಕಿನ ಬಲ್ನಾಡು 24, ಆರ್ಯಾಪು-ಬಂಗಾರಡ್ಕ 18, ಕೊಳ್ತಿಗೆ-ಎಕ್ಕಡ್ಕ 16, ಮುಂಡೂರು 10, ಕೆದಿಲ 04 ಮಡಿಕೇರಿಯ ಎಂ ಚೆಂಬು 13 ಮಿ.ಮೀ.ಮಳೆ ದಾಖಲಾಗಿದೆ.
ನಮ್ಮ ದೇಶದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯುವ ಸಮಯ ಸನ್ನಿಹಿತವಾಗಿದೆ. ಇಡೀ ದೇಶದಿಂದ ಸೆಪ್ಟೆಂಬರ್ ತಿಂಗಳ ಅಂತ್ಯದ ವೇಳೆಗೆ ಮುಂಗಾರು ಮಾರುತ ಹಿಂದೆ ಸರಿದು ಹಿಂಗಾರು ಮಾರುತದ ಆರಂಭಕ್ಕೆ ನಾಂದಿಯಾಗುವುದು ವಾಡಿಕೆ. ಆದರೆ ಈ ಬಾರಿ ನಾಳೆ ಯಿಂದ ಅಂದರೆ ಸುಮಾರು 15 ದಿನ  ತಡವಾಗಿ ಹಿಂದೆ ಸರಿಯುವಿಕೆ ಆರಂಭವಾಗಲಿದೆ ಎನ್ನುತ್ತಿವೆ ಹವಾಮಾನ ಇಲಾಖೆಯ ಮೂಲಗಳು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

4 hours ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

1 day ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

1 day ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

1 day ago