Advertisement
ವೆದರ್ ಮಿರರ್

Weather Mirror | ದೇಶದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯುವ ಸಮಯ ಸನ್ನಿಹಿತ

Share
ಕ್ಷಿಣ ಕನ್ನಡ ಜಿಲ್ಲೆಯಲ್ಲಿ  ನಿನ್ನೆ ಸುರಿದ ಮಳೆ ಮಾಹಿತಿ ಹೀಗಿದೆ. ಶನಿವಾರ ಮಧ್ಯಾಹ್ನ ನಂತರ ಅನೇಕ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.
Advertisement
Advertisement
Advertisement
Advertisement
Advertisement

ಈ ದಿನ ಬೆಳಗ್ಗೆ ದಾಖಲಾದ ಕಳೆದ 24 ಗಂಟೆಗಳ ಮಳೆ

Advertisement
ಮಳೆ ಮಾಹಿತಿ
ಸುಳ್ಯ ತಾಲೂಕಿನ ಅಯ್ಯನಕಟ್ಟೆ 24, ಸುಳ್ಯ ನಗರ ಹಾಗೂ ಕಲ್ಲಾಜೆಯಲ್ಲಿ ತಲಾ 23, ಬಾಳಿಲ 21, ಕಮಿಲ ಹಾಗೂ ಮುಳ್ಯ-ಅಜ್ಜಾವರದಲ್ಲಿ ತಲಾ 18, ಕಲ್ಮಡ್ಕ 14, ಚೊಕ್ಕಾಡಿ 11, ಮೆಟ್ಟಿನಡ್ಕ 10,  ದೊಡ್ಡತೋಟ, ಕೊಲ್ಲಮೊಗ್ರ ತಲಾ 08,  ಮಡಪ್ಪಾಡಿ 04, ತೊಡಿಕಾನ 03 ಕಡಬತಾಲೂಕಿನ ಎಣ್ಮೂರು 19, ಬಳ್ಪ 17, ಕಡಬ 16, ಸುಬ್ರಹ್ಮಣ್ಯ 09, ಕೋಡಿಂಬಳ-ತೆಕ್ಕಡ್ಕ 05 ಪುತ್ತೂರು ತಾಲೂಕಿನ ಬಲ್ನಾಡು 24, ಆರ್ಯಾಪು-ಬಂಗಾರಡ್ಕ 18, ಕೊಳ್ತಿಗೆ-ಎಕ್ಕಡ್ಕ 16, ಮುಂಡೂರು 10, ಕೆದಿಲ 04 ಮಡಿಕೇರಿಯ ಎಂ ಚೆಂಬು 13 ಮಿ.ಮೀ.ಮಳೆ ದಾಖಲಾಗಿದೆ.
ನಮ್ಮ ದೇಶದ ವಾಯುವ್ಯ ಭಾಗದಿಂದ ನೈರುತ್ಯ ಮುಂಗಾರು ಮಾರುತ ಹಿಂದೆ ಸರಿಯುವ ಸಮಯ ಸನ್ನಿಹಿತವಾಗಿದೆ. ಇಡೀ ದೇಶದಿಂದ ಸೆಪ್ಟೆಂಬರ್ ತಿಂಗಳ ಅಂತ್ಯದ ವೇಳೆಗೆ ಮುಂಗಾರು ಮಾರುತ ಹಿಂದೆ ಸರಿದು ಹಿಂಗಾರು ಮಾರುತದ ಆರಂಭಕ್ಕೆ ನಾಂದಿಯಾಗುವುದು ವಾಡಿಕೆ. ಆದರೆ ಈ ಬಾರಿ ನಾಳೆ ಯಿಂದ ಅಂದರೆ ಸುಮಾರು 15 ದಿನ  ತಡವಾಗಿ ಹಿಂದೆ ಸರಿಯುವಿಕೆ ಆರಂಭವಾಗಲಿದೆ ಎನ್ನುತ್ತಿವೆ ಹವಾಮಾನ ಇಲಾಖೆಯ ಮೂಲಗಳು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

6 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

7 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

7 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

8 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago