ವೆದರ್ ಮಿರರ್

ವೆದರ್‌ ಮಿರರ್‌ | ಕರಾವಳಿ ತೀರ ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾಗಲು ಕಾರಣ ಏನು ?

Share

2022ರ ಮಾರ್ಚ್ 3 ರಂದು ಅಂದರೆ ಕಳೆದ ವರ್ಷ ಬಂಗಾಳಕೊಲ್ಲಿಯಲ್ಲಿ ಪ್ರಭಲ ವಾಯುಭಾರ ಕುಸಿತ ಉಂಟಾದರೂ ಕರ್ನಾಟಕದ ಕರಾವಳಿ ಭಾಗಗಳಲ್ಲಿ ತುಂತುರು ಮಳೆ ಮಾತ್ರ ಆಗಿತ್ತು. ಮಾರ್ಚ್ 19, 20 ರಿಂದ ಸುಬ್ರಹ್ಮಣ್ಯ, ಸುಳ್ಯ, ಬೆಳ್ತಂಗಡಿ ಸುತ್ತಮುತ್ತ ಉತ್ತಮ ಮಳೆ ಆರಂಭವಾಗಿತ್ತು.

Advertisement
Advertisement

ಆದರೆ, ವರ್ಷ ಅಂತಹ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಈಗ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯು ನಮ್ಮ ಒಳನಾಡು, ಮಲೆನಾಡು, ಕರಾವಳಿ ಭಾಗಗಳಿಗೆ ತಲಪುವಾಗ ಬಿಸಿಲಿನ ಪ್ರಭಾವದಿಂದ (ಮೋಡವಿಲ್ಲದ್ದರಿಂದ) ಶುಷ್ಕಗೊಂಡು ಉಷ್ಣತೆ ಇನ್ನಷ್ಟು ಹೆಚ್ಚಿಸುತ್ತಿದೆ.

ಅರಬ್ಬಿ ಸಮುದ್ರದ ಕಡೆಯಿಂದ ಗಾಳಿ ಬೀಸಲು ಆರಂಭಿಸದ ಹೊರತು ವಾತಾವರಣದಲ್ಲಿ ತೇವಾಂಶ ಕೊರತೆ ಮುಂದುವರಿಯಲಿದೆ ಹಾಗೂ ಮಳೆಯ ಸಾಧ್ಯತೆಯೂ ಕ್ಷೀಣಿಸುತ್ತಿದೆ. ಹೀಗಾಗಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದರೆ ಪಶ್ಚಿಮದ ಕಡೆ ಬೀಸುವ ಗಾಳಿಯ ಪ್ರಭಾವ ಕಡಿಮೆಯಾಗಬಹುದು. ಅದಿಲ್ಲದಿದ್ದರೆ ರಾಜ್ಯದಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಬಹುದು.

ಗುಜರಾತ್ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಇವತ್ತು, ನಾಳೆಯಿಂದ ಮೋಡ, ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಇದರ ಪ್ರಭಾವ ಕರ್ನಾಟಕದ ಕರಾವಳಿ ಭಾಗಗಳಿಗೂ ಉಂಟಾದರೆ ವಾತಾವರಣ ಬದಲಾಗಬಹುದು. ವಾತಾವರಣದಲ್ಲಿ ತೇವಾಂಶ ಉಂಟಾಗಿ ಹಗಲಿನ ಉಷ್ಣಾಂಶ ಸ್ವಲ್ಪ ಮಟ್ಟಿಗೆ ಕಡಿಮೆಯಾಗಬಹುದು. ಆದರೆ, ಈಗಿನ ವಿದ್ಯಮಾನ ಪ್ರಕಾರ ಇವತ್ತಿನಿಂದ ರಾಜ್ಯದ ಕರಾವಳಿ ತೀರ ಭಾಗಗಳಲ್ಲಿ ಪಶ್ಚಿಮ ಹಾಗೂ ಪೂರ್ವದ ಗಾಳಿಯು ಸಂಧಿಸಲಿರುವುದರಿಂದ ಕರಾವಳಿ ತೀರ ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾಗಬಹುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

3 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

4 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

7 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

7 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

7 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago