14.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಉತ್ತರ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು,ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣ ಸಾಧ್ಯತೆ ಇದೆ.
ಈಗಿನ ಮುನ್ಸೂಚನೆಯಂತೆ ಮಾರ್ಚ್ 14ರಂದು ಸಹ ಸಂಜೆ ಕರಾವಳಿ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದ್ದು ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಮಾರ್ಚ್ 15 ಹಾಗೂ 16ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
View Comments
auto rickshaw
Aryaan S Gowda
S\O Shivananda
sirgapura
malalur (ckm) chikkamagalur chikkamaglur
karnataka 577133
phone num: 8073325684