ಸುದ್ದಿಗಳು

ವೆದರ್‌ ಮಿರರ್‌ | 10-04-2023 | ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಮಳೆ ಸಾಧ್ಯತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

11.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು ಅಲ್ಲಲ್ಲಿ ಮೋಡ ಅಥವಾ ತುಂತುರು, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಕೊಡಗು ಹಾಗೂ ಮೂಡಿಗೆರೆ, ಕುದುರೆಮುಖ, ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಶೃಂಗೇರಿ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಸಹ ಮಳೆಯ ಮುನ್ಸೂಚನೆ ಇದೆ.ಹಾವೇರಿ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಹಾಗೂ ಹುಬ್ಬಳ್ಳಿ ಸುತ್ತಮುತ್ತ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಆದರೂ ಕರಾವಳಿ ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಈಗಿನ ಮುನ್ಸೂಚನೆಯಂತೆ ಸೌರಮಾನ ಯುಗಾದಿ (ವಿಷು) ನಂತರದ ದಿನಗಳಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೊಂಕಣ ರೈಲ್ವೆ ಮಾರ್ಗದ ರೈಲುಗಳಿಗೆ ನಿರ್ಮಿಸಲಾದ ವಿದ್ಯುತ್ ಗ್ರಿಡ್ ಉದ್ಘಾಟನೆ

ಕೊಂಕಣ ರೈಲ್ವೆ ಮಾರ್ಗದ ರೈಲುಗಳಿಗೆ ಕೆಪಿಸಿಯಿಂದ ನೇರವಾಗಿ ವಿದ್ಯುತ್ ಒದಗಿಸಲು ನಿರ್ಮಿಸಲಾದ ವಿದ್ಯುತ್…

4 hours ago

ಮೈಸೂರು ಮೃಗಾಲಯದ ಪ್ರವೇಶ ದರ ಹೆಚ್ಚಳ | ಶೇಕಡ 20 ರಷ್ಟು ಹೆಚ್ಚಳ

ಮೈಸೂರು ಮೃಗಾಲಯದ ಪ್ರವೇಶ ದರ ಶೇಕಡ 20ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಮೃಗಾಲಯ…

4 hours ago

ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು

ಕೇಂದ್ರ  ಬಂದರು , ಹಡಗು ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ,…

4 hours ago

NCDCಗೆ 2 ಸಾವಿರ ಕೋ.ರೂ. ಅನುದಾನ | ಮಹಿಳೆಯರಿಗೆ, ಯವಕರಿಗೆ ಉದ್ಯೋಗಾವಕಾಶ

ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ- NCDCಗೆ ಮುಂದಿನ ನಾಲ್ಕು ವರ್ಷಗಳಿಗಾಗಿ ಸಚಿವ ಸಂಪುಟ…

4 hours ago

ರಾಜ್ಯದ 5 ಜಿಲ್ಲೆಗಳಲ್ಲಿ ಖಾದಿ ಚಟುವಟಿಕೆ ಉತ್ತೇಜಿಸಲು ಖಾದಿ ಮಂಡಳಿ ಸ್ಥಾಪನೆಗೆ ನಿರ್ಧಾರ

ರಾಜ್ಯದಲ್ಲಿ ಖಾದಿ ಚಟುವಟಿಕೆ ಇಲ್ಲದಿರುವ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು…

4 hours ago

ಹವಾಮಾನ ಆಧಾರಿತ ಬೆಳೆ ವಿಮೆ | ಉತ್ತರ ಕನ್ನಡ ಜಿಲ್ಲೆಯಲ್ಲಿ ರೈತರ ನೋಂದಣಿಗೆ ಆಗಸ್ಟ್ 11 ಅಂತಿಮ ದಿನ

2025 ರ ಮುಂಗಾರು ಋತುವಿನ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ…

4 hours ago