ವೆದರ್‌ ಮಿರರ್‌ | 18-05-2023 | ಕರಾವಳಿಯಲ್ಲಿ ಮೋಡದ ವಾತಾವರಣ | ಕೆಲವೆಡೆ ಅನಿರೀಕ್ಷಿತ ಮಳೆ ಸಾಧ್ಯತೆ | ಮೇ 20 ಮಳೆಯ ಮುನ್ಸೂಚನೆ |

May 18, 2023
11:55 AM
19.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ.  ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣ ಇರಬಹುದು. ಉಷ್ಣಾಂಶ ಏರಿಕೆಯಿಂದಾಗಿ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಮುಂಗಾರು : IMD ಮಾಹಿತಿಯಂತೆ ಜೂನ್ 4 (+-4)ರಂದು ಮುಂಗಾರು ಕೇರಳಕ್ಕೆ ಪ್ರವೇಶಿಸಲಿದೆ.
ಕಳೆದ ವರ್ಷ 2022 ರ ಮೇ ಇದೇ ಸಮಯದಲ್ಲಿ ಮುಂಗಾರು ಪ್ರಭಲವಾಗಿ ದಕ್ಷಿಣ ಕೇರಳ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿ ಕೇರಳ ಹಾಗೂ ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆಯಾಗಿತ್ತು.   ಆದರೆ ಈ ಸಲ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ಚಂಡಮಾರುತ ಈಗ ಶಿಥಿಲಗೊಳ್ಳುತ್ತಿದ್ದರೂ ಮುಂಗಾರು ಮುಂದೆ ಚಲಿಸಲು ತೊಡಕಾಗಿದೆ. ಆದರೂ ಕೇರಳದಲ್ಲಿ ಮುಂಗಾರು ಪೂರ್ವ ಮಳೆಯ ಪುನಃ ಆರಂಭಗೊಂಡಿದ್ದು ರಾಜ್ಯದಲ್ಲೂ ಮೇ 20ರ ನಂತರ ಗುಡುಗು, ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror