Advertisement
ವೆದರ್ ಮಿರರ್

ವೆದರ್‌ ಮಿರರ್‌ | 18-05-2023 | ಕರಾವಳಿಯಲ್ಲಿ ಮೋಡದ ವಾತಾವರಣ | ಕೆಲವೆಡೆ ಅನಿರೀಕ್ಷಿತ ಮಳೆ ಸಾಧ್ಯತೆ | ಮೇ 20 ಮಳೆಯ ಮುನ್ಸೂಚನೆ |

Share
19.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ.  ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣ ಇರಬಹುದು. ಉಷ್ಣಾಂಶ ಏರಿಕೆಯಿಂದಾಗಿ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಮುಂಗಾರು : IMD ಮಾಹಿತಿಯಂತೆ ಜೂನ್ 4 (+-4)ರಂದು ಮುಂಗಾರು ಕೇರಳಕ್ಕೆ ಪ್ರವೇಶಿಸಲಿದೆ.
ಕಳೆದ ವರ್ಷ 2022 ರ ಮೇ ಇದೇ ಸಮಯದಲ್ಲಿ ಮುಂಗಾರು ಪ್ರಭಲವಾಗಿ ದಕ್ಷಿಣ ಕೇರಳ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿ ಕೇರಳ ಹಾಗೂ ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆಯಾಗಿತ್ತು.   ಆದರೆ ಈ ಸಲ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ಚಂಡಮಾರುತ ಈಗ ಶಿಥಿಲಗೊಳ್ಳುತ್ತಿದ್ದರೂ ಮುಂಗಾರು ಮುಂದೆ ಚಲಿಸಲು ತೊಡಕಾಗಿದೆ. ಆದರೂ ಕೇರಳದಲ್ಲಿ ಮುಂಗಾರು ಪೂರ್ವ ಮಳೆಯ ಪುನಃ ಆರಂಭಗೊಂಡಿದ್ದು ರಾಜ್ಯದಲ್ಲೂ ಮೇ 20ರ ನಂತರ ಗುಡುಗು, ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

11 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

20 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

20 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

20 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

20 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago