ವೆದರ್‌ ಮಿರರ್‌ | 29-05-2023 | ರಾಜ್ಯದ ಅಲ್ಲಲ್ಲಿ ಮಳೆ ನಿರೀಕ್ಷೆ | ಜೂ.6 ರ ಹೊತ್ತಿಗೆ ಕೇರಳಕ್ಕೆ ಮುಂಗಾರು ಪ್ರವೇಶ ? |

May 29, 2023
1:18 PM

30.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

Advertisement
Advertisement
Advertisement
Advertisement

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನ ಮಳೆಯು ಮುಂಗಾರು ರೀತಿಯಲ್ಲಿದ್ದರೂ ತಾಪಮಾನ ಏರಿಕೆಯಿಂದ ಸಿಡಿಲು ಹಾಗೂ ಗಾಳಿಯ ಸಹಿತ ಮಳೆಯ ನಿರೀಕ್ಷೆ ಇದೆ.

Advertisement

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಉಳಿದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ, ಬೆಂಗಳೂರು, ತುಮಕೂರು, ಚಾಮರಾಜನಗರದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗಾಳಿಯು ಪ್ರಮುಖ ಪಾತ್ರ ವಹಿಸಲಿದೆ. ಗಾಳಿಯ ಬಗ್ಗೆ ಎಚ್ಚರವಿರಲಿ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಸಂಜೆ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉಷ್ಣಾಂಶ ಏರಿಕೆಯಿಂದಾಗಿ ರಾಜ್ಯದ ಒಂದೆರಡು ಕಡೆ ಅನಿರೀಕ್ಷಿತ ಗಾಳಿಯ ಸಹಿತ ಮಳೆಯ ಸಾಧ್ಯತೆಯೂ ಇದೆ.

Advertisement

ಮುಂಗಾರು ಸ್ಥಿತಿ : ಈಗಿನ ಮುನ್ಸೂಚನೆಯಂತೆ ಮುಂಗಾರು ಜೂನ್ 6 ಅಥವಾ 7ರಂದು ಕೇರಳ ಕರಾವಳಿ ಪ್ರವೇಶಿಸುವ ಲಕ್ಷಣಗಳಿವೆ. ಆರಂಭಕ ಮುಂಗಾರು ದುರ್ಬಲವಾಗಿರುವ ದುರ್ಬಲವಾಗಿರಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |
February 25, 2025
8:40 PM
by: The Rural Mirror ಸುದ್ದಿಜಾಲ
ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror