ಸುದ್ದಿಗಳು

#WeatherMirror | ವೆದರ್‌ ಮಿರರ್‌ | 23-06-2023 | ಕರಾವಳಿ ತೀರ ಭಾಗಗಳಲ್ಲಿ ಮಳೆ ಮುನ್ಸೂಚನೆ | ಮುಂದುವರಿದ ದುರ್ಬಲ ಮುಂಗಾರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
24.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ ಉಳಿದ ಕರಾವಳಿ ಜಿಲ್ಲೆಗಳ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದುರ್ಬಲ ಮುಂಗಾರು ಮುಂದುವರಿಲಿದ್ದು, ಜೂನ್ 27ರಿಂದ ಕರಾವಳಿ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಆಗುವ ಲಕ್ಷಣಗಳಿವೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಸುರೆಂಬ ಉಸಿರಿನ ಮಹತ್ವ ಇದು…

ವರುಷದಿಂದ ವರುಷಕ್ಕೆ ಬಿಸಿ ಏರುತ್ತಿರುವ ಭೂಮಿ, ಕಳಕೊಳ್ಳುತ್ತಿರುವ ಸಸ್ಯ ಸಂಪತ್ತು, ಭೂಮಿಯನ್ನು ತಂಪಾಗಿಸಲು…

51 minutes ago

ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ

ಹಲಸು ಮೌಲ್ಯವರ್ಧನೆಯಾಗಿ ಅಡುಗೆ ಮನೆ ಸೇರುತ್ತಿದೆ. ಅದರ ಜೊತೆಗೇ ಹಲಸು ವಿವಿಧ ರೂಪದಲ್ಲಿ…

2 hours ago

ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀ

ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ…

2 hours ago

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

7 hours ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

10 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

12 hours ago