WeatherMirror | 07-07-2023 | ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆ | ಜು.9 ನಂತರ ಕಡಿಮೆಯಾಗಲಿದೆ ಮಳೆಯ ತೀವ್ರತೆ |

July 7, 2023
3:36 PM
ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಜು.9 ನಂತರ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ. ಅಡಿಕೆ ಬೆಳೆಗಾರರಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದು.

08.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ದಕ್ಷಿಣ ಒಳನಾಡು ಕಡೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಕರಾವಳಿಯಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ ಜುಲೈ 9ರ ನಂತರ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?
June 25, 2025
2:55 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?
June 23, 2025
1:26 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?
June 22, 2025
1:26 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?
June 21, 2025
3:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group